ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್
ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಲಕ್ನೋನ…
ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉತ್ತರಾಖಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆದಿರಲಿಲ್ಲ. ಕೆಎಲ್ ರಾಹುಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕ್ರೀಸ್ ಗೆ ಆಗಮಿಸಿದ ದೇವದತ್ ಪಡಿಕ್ಕಲ್ ಭರ್ಜರಿ…
ನವದೆಹಲಿ, ಫೆಬ್ರವರಿ 16: ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ವ್ಯಾಪಾರ ಒಪ್ಪಂದಗಳು ಮತ್ತು 2026ರ ಬಜೆಟ್ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಮೊದಲ ಸಂದರ್ಶನವನ್ನು ಪಿಟಿಐಗೆ ನೀಡಿದ್ದಾರೆ. ಖಾಸಗಿ ವಲಯದಲ್ಲಿರುವವರಿಗೆ ಅವರು ವಿಶೇಷ ಮನವಿ ಮಾಡಿದ್ದಾರೆ. ಲಾಭಕ್ಕಿಂತ ಗುಣಮಟ್ಟದ ಮೇಲೆ ಗಮನಹರಿಸುವಂತೆ ಕರೆ ನೀಡಿದ್ದಾರೆ. ಭಾರತದ ಮುಂದಿನ ಹಂತದ ಆರ್ಥಿಕ ಪರಿವರ್ತನೆಯಲ್ಲಿ ಖಾಸಗಿ ವಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಡಿಜಿಟಲ್ ಬೆಳವಣಿಗೆ ಮತ್ತು ರಕ್ಷಣಾ ಆಧುನೀಕರಣದಂತಹ ವಿಷಯಗಳನ್ನು ಅವರು…
ಜೈಪುರ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯಲ್ಲಿರುವ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಕಾರ್ಮಿಕರು ಸಜೀವದಹನವಾಗಿದ್ದಾರೆ. ಕಾರ್ಖಾನೆಯ ಒಳಗಿನಿಂದ ರಕ್ಷಣಾ ತಂಡಗಳು ಏಳು ಕಾರ್ಮಿಕರ ಶವಗಳನ್ನು ಹೊರತೆಗೆದರೆ, ತಿಜಾರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಇನ್ನೂ ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಯಿತು. ಒಂದೂವರೆ ಗಂಟೆಗಳ ಕಠಿಣ ಪರಿಶ್ರಮದ ನಂತರ, ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.ಘಟನೆ ನಡೆದ ಸಮಯದಲ್ಲಿ ಕಾರ್ಖಾನೆಯಲ್ಲಿ 20-25 ಕಾರ್ಮಿಕರು ಕೆಲಸ ಮಾಡುತ್ತಿದ್ದರು….
ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಚಾಲನೆ! ಕೋಲಾರ, ಫೆಬ್ರವರಿ 16: ಚಿನ್ನದ ನಾಡು ಕೋಲಾರ ಜಿಲ್ಲೆ ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ…
ರೇಣುಕಾ ಸ್ವಾಮಿ (Renukaswamy ) ಕೊಲೆ ಕೇಸ್ನಲ್ಲಿ ಎ1 ಆಗಿರೋ ಪವಿತ್ರಾ ಗೌಡ ಅವರು ಜಾಮೀನು ಪಡೆಯಬೇಕು ಎಂದು ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಈಗ ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್ನಲ್ಲಿ ಕೋರಿದ್ದರು. ಆದರೆ, ಕೋರ್ಟ್ ಈ ಮನವಿಯನ್ನು ತಿರಸ್ಕರಿಸಿದೆ. ಇದರಿಂದ ಜೈಲುವಾಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಪವಿತ್ರಾ ಗೌಡ ಅವರು ದರ್ಶನ್ ಆಪ್ತೆ ಎನಿಸಿಕೊಂಡಿದ್ದರು. ಇಬ್ಬರೂ ಲಿವಿನ್ ರಿಲೇಶನ್ಶಿಪ್ನಲ್ಲಿ ಇದ್ದ ಬಗ್ಗೆ ಚಾರ್ಜ್ಶಿಟ್ನಲ್ಲಿ ಉಲ್ಲೇಖಿಸಲಾಗಿದೆ….
ಬೆಂಗಳೂರು, ಫೆಬ್ರುವರಿ 16: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಳಿಕೆಯಾಗುವುದು ಮುಂದುವರಿದಿದೆ. ವಾರಾಂತ್ಯದಲ್ಲಿ ಸುಮಾರು 200 ರೂಗಳಷ್ಟು ಏರಿದ್ದ ಚಿನ್ನದ ಬೆಲೆ (Gold Rates) ಇವತ್ತು ಸೋಮವಾರ 120 ರೂ ತಗ್ಗಿದೆ. ಆದರೆ, ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆಯಲ್ಲಿ ತುಸು ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದೆಡೆ ಗ್ರಾಮ್ಗೆ 7 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,43,400 ರುಪಾಯಿ ಇದೆ. 24…
T20 World Cup 2026: ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನ್ ತಂಡ ಮತ್ತೊಮ್ಮೆ ಮುಗ್ಗರಿಸಿದೆ. ಅದು ಸಹ ತನ್ನ ಬದ್ಧವೈರಿ ಭಾರತದ ವಿರುದ್ಧ. ಇತ್ತ ಪಾಕ್ ಪಡೆಯನ್ನು ಬಗ್ಗು ಬಡಿದು ಟೀಮ್ ಇಂಡಿಯಾ 8ನೇ ಬಾರಿ ಗೆಲುವಿನ ನಗೆ ಬೀರಿದೆ. ಕೊಲಂಬೊದ ಆರ್. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ…
ಮೋಹನ್ ಭಾಗವತ್ ಹಾಗೂ ಪ್ರಿಯಾಂಕ್ ಖರ್ಗೆ (ಸಂಗ್ರಹ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ‘ಸಂಘದ ಗುರುದಕ್ಷಿಣೆ ಡೊನೇಷನ್ ಅಲ್ಲ, ಡಿವೋಷನ್’ ಎಂಬ ಮೋಹನ್ ಭಾಗವತ್ (Mohan Bhagwat) ಅವರ ಹೇಳಿಕೆಯನ್ನು ಮತ್ತೆ ಮುನ್ನೆಲೆಗೆ ತರುವ ಮೂಲಕವೇ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹಾಗೂ ಟೀಕಾಕಾರರಿಗೆ ಆರ್ಎಸ್ಎಸ್ (RSS) ಖಡಕ್ ಉತ್ತರ ನೀಡಿದೆ. ಆರ್ಎಸ್ಎಸ್ನ ಆರ್ಥಿಕ ಮೂಲ ಯಾವುದು ಮತ್ತು ಅದು ತೆರಿಗೆ ಪಾವತಿಸುತ್ತಿದೆಯೇ ಎಂಬ ಪ್ರಶ್ನೆಗಳಿಗೆ ಈವರೆಗೆ ಉತ್ತರ ಸಿಕ್ಕಿಲ್ಲ ಎಂದು…
ದೆಹಲಿ, ಫೆಬ್ರವರಿ 16: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ನೀಡಿದೆ. ಏಪ್ರಿಲ್ 7ರಿಂದ ಈ ವಿಚಾರಣೆ ಆರಂಭವಾಗಲಿದ್ದು, ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಇದನ್ನು ನಡೆಸಲಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಮಹಿಳೆಯರಿಗೆ ಶಬರಿಮಲೆಗೆ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿತ್ತು. ಆದರೆ, ಈ ತೀರ್ಪಿನ ನಂತರ ಭಕ್ತರು ಮತ್ತು ಧಾರ್ಮಿಕ ಹೋರಾಟಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಿಂದಿನ ತೀರ್ಪನ್ನು ಸಾಂವಿಧಾನಿಕ ಪೀಠವೇ ನೀಡಿರುವುದರಿಂದ,…
ನವದೆಹಲಿ, ಫೆಬ್ರುವರಿ 16: ಈ ಬಾರಿಯ ಎಐ ಇಂಪ್ಯಾಕ್ಟ್ ಸಭೆಗೆ (India AI Impact Summit) ಭಾರತ ಆತಿಥ್ಯ ವಹಿಸಿದೆ. ಇದು ನಾಲ್ಕನೇ ಎಐ ಸಭೆಯಾಗಿದೆ. 2023ರಲ್ಲಿ ಬ್ರಿಟನ್ನಲ್ಲಿ ಮೊದಲ ಎಐ ಇಂಪ್ಯಾಕ್ಟ್ ಸಭೆ ನಡೆದಿತ್ತು. ನಂತರದ ವರ್ಷಗಳಲ್ಲಿ ದಕ್ಷಿಣ ಕೊರಿಯಾ ಮತ್ತು ಫ್ರಾನ್ಸ್ ದೇಶಗಳಲ್ಲಿ ಶೃಂಗಸಭೆಗಳು ನಡೆದಿವೆ. ಈ ಬಾರಿಯ ಎಐ ಸಮಿಟ್ ಅನ್ನು ‘ಸರ್ವಜನ ಹಿತಾಯ, ಸರ್ವಜನ ಸುಖಾಯ’ ಥೀಮ್ನಲ್ಲಿ ರೂಪಿಸಲಾಗಿದೆ. ಅಂದರೆ, ಎಲ್ಲರಿಗೂ ಎಐ ಅಭಿವೃದ್ಧಿಫಲ ಸಿಗಲಿ ಎಂಬುದು ಭಾರತದ ಆಶಯ. ಆ…